
1-4-2024
ಪತ್ರಿಕಾ ಆಹ್ವಾನ
ಬೆಂಗಳೂರು: ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು 2.4.2024ರ ಬೆಳಿಗ್ಗೆ 8.45 ಗಂಟೆಗೆ “ತಾಜ್ವೆಸ್ಟ್ ಎಂಡ್”ನಲ್ಲಿ ನಡೆಯುವ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆಯಲ್ಲಿ ಭಾಗವಹಿಸಿ ತದನಂತರ “ಅರಮನೆ ಮೈದಾನದ ತ್ರಿಪುರ ವಾಸಿನಿ”ಯಲ್ಲಿ ಬೆಳಿಗ್ಗೆ 11.00 ಗಂಟೆಗೆ ನಡೆಯುವ ಶಕ್ತಿಕೇಂದ್ರ ಪ್ರಮುಖರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಸಂದರ್ಭದಲ್ಲಿ ಭಾಗವಹಿಸಲು ಕೋರಲಾಗಿದೆ.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login