ಪತ್ರಿಕಾ ಆಹ್ವಾನ 16-5-2025


16-05-2025
Press Release

16-5-2025

 

ಪತ್ರಿಕಾ ಆಹ್ವಾನ

 

ಬೆಂಗಳೂರು: ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕರಾದ ಶ್ರೀ ಎನ್. ರವಿಕುಮಾರ್, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ಎನ್. ಮಹೇಶ್, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ  ಕು. ಮಂಜುಳಾ, ಜಿಲ್ಲಾಧ್ಯಕ್ಷರಾದ ಶ್ರೀ ಆನಂದಸ್ವಾಮಿ ಮತ್ತು ಜಿಲ್ಲಾ ಮುಖಂಡರು ಇಂದು (16.5.2025) ಮಧ್ಯಾಹ್ನ 3.00 ಗಂಟೆಗೆ ಅತ್ಯಾಚಾರಕ್ಕೆ ಒಳಗಾಗಿ ಸಾವಿಗೀಡಾದ ಬಿಡದಿ ಸಮೀಪದ ಗ್ರಾಮವೊಂದರ ಬಾಲಕಿಯ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಲಿದ್ದಾರೆ.

ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಸಂದರ್ಭದಲ್ಲಿ ಭಾಗವಹಿಸಲು ಕೋರಲಾಗಿದೆ.

                                                                                                                                                                  

(ಕರುಣಾಕರ ಖಾಸಲೆ)

ರಾಜ್ಯ ಮಾಧ್ಯಮ ಸಂಚಾಲಕರು

ಬಿಜೆಪಿ ಕರ್ನಾಟಕ

To Write Comment Please Login