
17-05-2025
ಪತ್ರಿಕಾ ಆಹ್ವಾನ
ಬೆಂಗಳೂರು: ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕರಾದ ಶ್ರೀ ಎನ್. ರವಿಕುಮಾರ್ ಅವರು ಇಂದು (17.05.2025) ಮಧ್ಯಾಹ್ನ 12.00 ಗಂಟೆಗೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ"ದಲ್ಲಿ ಬೈಟ್ ನೀಡಲಿದ್ದಾರೆ.
ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಸಂದರ್ಭದಲ್ಲಿ ಭಾಗವಹಿಸಲು ಕೋರಲಾಗಿದೆ.
(ಕರುಣಾಕರ ಖಾಸಲೆ)
ರಾಜ್ಯ ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login