ಪತ್ರಿಕಾ ಆಹ್ವಾನ 2-5-2025


02-05-2025
Press Release

2-5-2025

 

ಪತ್ರಿಕಾ ಆಹ್ವಾನ

 

ಬೆಂಗಳೂರು: ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿಗಳು ಮತ್ತು ಶಾಸಕರಾದ ಡಾ . ಸಿ.ಎನ್. ಅಶ್ವತ್ಥನಾರಾಯಣ್, ಸಂಸದರಾದ ಶ್ರೀ ಪಿ.ಸಿ. ಮೋಹನ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕರಾದ ಶ್ರೀ ಎನ್. ರವಿಕುಮಾರ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರು ಮತ್ತು ಶಾಸಕರಾದ ಶ್ರೀ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಶ್ರೀ ಸಪ್ತಗಿರಿ ಗೌಡ ಅವರು ಮುಸ್ಲಿಂ ಜಿಹಾದಿಗಳಿಂದ ಹತ್ಯೆಯಾದ ಶ್ರೀ ಸುಹಾಸ್ ಶೆಟ್ಟಿ ಅವರಿಗೆ ಇಂದು (2.5.2025) ಸಂಜೆ 6.30 ಗಂಟೆಗೆ ಮಲ್ಲೇಶ್ವರಂನ ಕುವೆಂಪು ಪ್ರತಿಮೆ ಬಳಿ  ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ.

ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಸಂದರ್ಭದಲ್ಲಿ ಭಾಗವಹಿಸಲು ಕೋರಲಾಗಿದೆ.

                                                                                                                                                                  

(ಕರುಣಾಕರ ಖಾಸಲೆ)

ರಾಜ್ಯ ಮಾಧ್ಯಮ ಸಂಚಾಲಕರು

 ಬಿಜೆಪಿ ಕರ್ನಾಟಕ

To Write Comment Please Login