
11-4-2025
ಪತ್ರಿಕಾಗೋಷ್ಠಿಗೆ ಆಹ್ವಾನ
ಬೆಂಗಳೂರು: ಮಾಜಿ ಸಚಿವರು ಮತ್ತು ಶಾಸಕರಾದ ಶ್ರೀ ಎನ್. ಮುನಿರತ್ನ ಅವರು ಇಂದು (11.4.2025) ಮಧ್ಯಾಹ್ನ 1.00 ಗಂಟೆಗೆ ವಿಧಾನಸೌಧದ ಬಿಜೆಪಿ ಕಚೇರಿ ಸಂಖ್ಯೆ 101ರಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಬೇಕಾಗಿ ವಿನಂತಿ.
(ಕರುಣಾಕರ ಖಾಸಲೆ)
ರಾಜ್ಯ ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login