ಪತ್ರಿಕಾಗೋಷ್ಠಿಗೆ ಆಹ್ವಾನ


01-04-2025
Press Release

1.04.2025

 

ಪತ್ರಿಕಾಗೋಷ್ಠಿಗೆ ಆಹ್ವಾನ

 

ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಡಾ. ಸಿ.ಎನ್. ಅಶ್ವತ್ಥನಾರಾಯಣ್ , ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪಿ. ರಾಜೀವ್ , ಶಾಸಕರಾದ ಶ್ರೀ ಎಸ್.ಆರ್ ವಿಶ್ವನಾಥ್ ಮತ್ತು ರಾಜ್ಯ ವಕ್ತಾರರಾದ ಡಾ. ನರೇಂದ್ರ ರಂಗಪ್ಪ ಅವರು ನಾಳೆ 01-4-2025 ಮಧ್ಯಾಹ್ನ 12.30 ಗಂಟೆಗೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಬೇಕಾಗಿ ವಿನಂತಿ.

                                                                                                               

(ಕರುಣಾಕರ ಖಾಸಲೆ)

ಮಾಧ್ಯಮ ಸಂಚಾಲಕರು

ಬಿಜೆಪಿ ಕರ್ನಾಟಕ

To Write Comment Please Login