
5-5-2025
ಪತ್ರಿಕಾಗೋಷ್ಠಿಗೆ ಆಹ್ವಾನ
ಬೆಂಗಳೂರು: ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ, ಮಾಜಿ ಸಚಿವರು ಮತ್ತು ಶಾಸಕರಾದ ಶ್ರೀ ಕೆ. ಗೋಪಾಲಯ್ಯ, ಬಿಜೆಪಿ ರಾಜ್ಯ ವಕ್ತಾರರಾದ ಶ್ರೀ ಎಂ.ಜಿ. ಮಹೇಶ್, ಕು. ಸುರಭಿ ಹೊದಿಗೆರೆ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಎಸ್. ಹರೀಶ್ ಅವರು ಇಂದು (5.5.2025) ಮಧ್ಯಾಹ್ನ 3.00 ಗಂಟೆಗೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಬೇಕಾಗಿ ವಿನಂತಿ.
(ಕರುಣಾಕರ ಖಾಸಲೆ)
ರಾಜ್ಯ ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login