ಪತ್ರಿಕಾಗೋಷ್ಠಿಗೆ ಆಹ್ವಾನ 2-5-2025


02-05-2025
Press Release

2-5-2025

 

ಪತ್ರಿಕಾಗೋಷ್ಠಿಗೆ ಆಹ್ವಾನ

 

ಬೆಂಗಳೂರು:  ಕೇಂದ್ರದ ಮಾಜಿ ಸಚಿವರಾದ ಶ್ರೀ ಎ. ನಾರಾಯಣಸ್ವಾಮಿ , ಮಾಜಿ ಉಪಮುಖ್ಯಮಂತ್ರಿಗಳು ಮತ್ತು ಸಂಸದರಾದ ಶ್ರೀ ಗೋವಿಂದ ಕಾರಜೋಳ ಮತ್ತು ರಾಜ್ಯ ವಕ್ತಾರರಾದ ಶ್ರೀ ಹೆಚ್. ವೆಂಕಟೇಶ್ ದೊಡ್ಡೇರಿ ಅವರು 3.5.2025 ರ ಶನಿವಾರ ಬೆಳಿಗ್ಗೆ 11.00 ಗಂಟೆಗೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಬೇಕಾಗಿ ವಿನಂತಿ.

                                                                                                               

(ಕರುಣಾಕರ ಖಾಸಲೆ)

ಮಾಧ್ಯಮ ಸಂಚಾಲಕರು

ಬಿಜೆಪಿ ಕರ್ನಾಟಕ

To Write Comment Please Login