
6-5-2025
ಪತ್ರಿಕಾಗೋಷ್ಠಿಗೆ ಆಹ್ವಾನ
ಬೆಂಗಳೂರು: ವಿಧಾನಪರಿಷತ್ ಸದಸ್ಯರಾದ ಶ್ರೀ ಹನುಮಂತ ನಿರಾಣಿ, ಡಾ. ಧನಂಜಯ್ ಸರ್ಜಿ, ವಿಧಾನಪರಿಷತ್ ಮಾಜಿ ಸದಸ್ಯರಾದ ಶ್ರೀ ಅರುಣ್ ಶಹಾಪುರ, ಶ್ರೀ ಅ. ದೇವೇಗೌಡ ಅವರು ಶಿಕ್ಷಣ ಕ್ಷೇತ್ರದ ಕುರಿತು 7.5.2025ರ ಬುಧವಾರ ಮಧ್ಯಾಹ್ನ 1.00 ಗಂಟೆಗೆ ವಿಧಾನಸೌಧದ ಬಿಜೆಪಿ ಕಚೇರಿ ಸಂಖ್ಯೆ 101ರಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಬೇಕಾಗಿ ವಿನಂತಿ.
(ಕರುಣಾಕರ ಖಾಸಲೆ)
ರಾಜ್ಯ ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login