Even after four years, this government and the Chief Minister will not take any decision regarding the caste census : Vijayendra


17-04-2025
Press Release

Download Document

17-4-2025

 

ಪ್ರಕಟಣೆಯ ಕೃಪೆಗಾಗಿ

 

ಕುರ್ಚಿ ಭದ್ರಪಡಿಸುವ ಹುಡುಗಾಟ ಬಿಡಿ- ವಿಜಯೇಂದ್ರ

ವಿಜಯಪುರ: ಮುಖ್ಯಮಂತ್ರಿಗಳು ತಮ್ಮ ಕುರ್ಚಿ ಭದ್ರ ಪಡಿಸುವುದಕ್ಕಾಗಿ ಈ ರೀತಿ ಹುಡುಗಾಟ ಮಾಡುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಜಾತಿ ಗಣತಿ ಕುರಿತು ಸಚಿವ ಸಂಪುಟದ ನಿರ್ಧಾರದ ಸಂಬಂಧ ಮಾಧ್ಯಮಗಳು ಪ್ರಶ್ನಿಸಿದಾಗ ಅವರು ಈ ಹೇಳಿಕೆ ನೀಡಿದರು. ಇನ್ನು ನಾಲ್ಕು ವರ್ಷಗಳು ಕಳೆದರೂ ಈ ಸರಕಾರ, ಮುಖ್ಯಮಂತ್ರಿಗಳು ಜಾತಿ ಗಣತಿ ಸಂಬಂಧ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಅವರು ತಿಳಿಸಿದರು.

 

(ಕರುಣಾಕರ ಖಾಸಲೆ)

ಮಾಧ್ಯಮ ಸಂಚಾಲಕರು

ಬಿಜೆಪಿ ಕರ್ನಾಟಕ

To Write Comment Please Login