
01-04-2025
ಪತ್ರಕರ್ತರ ಮಾಹಿತಿಗಾಗಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರಾದ ಶ್ರೀ ಬಿ.ಎಸ್. ಯಡಿಯೂರಪ್ಪ , ಅವರು ಇಂದು 01-4-2025 ಬೆಳಿಗ್ಗೆ 10.45 ಗಂಟೆಗೆ ಬೆಂಗಳೂರಿನ ಡಾಲರ್ಸ್ ಕಾಲೋನಿ, ಧವಳಗಿರಿ ನಿವಾಸದಲ್ಲಿ ನಿಗಧಿಪಡಿಸಲಾಗಿದ್ದ ಬೈಟ್ನ್ನು ಕಾರಣಾಂತರದಿಂದ ಮುಂದೂಡಲಾಗಿದೆ.
(ಕರುಣಾಕರ ಖಾಸಲೆ)
ರಾಜ್ಯ ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login